#ಅಭಿವೃದ್ಧಿಯ_ಹರಿಕಾರರು..
ನಮ್ಮೂರು ಹೊಸ ಗ್ರಾಮವಾಗಿ ನಿರ್ಮಾಣ ಆಗಿದ್ದಾಗಿನಿಂದ ಇಲ್ಲಿಯವರೆಗೂ ಒಂದಿಷ್ಟು ಅಭಿವೃದ್ಧಿ ಕಾಣದ ಲಿಂಗಾಪುರ ಗ್ರಾಮದ ಊರೊಳಗಿನ ಹೈವೇ ಎಂದೆ ಜನರ ಬಾಯಲ್ಲಿ ಕರೆಸಿಕೊಳ್ಳುವ ಆಂಜನೇಯ ಸ್ವಾಮಿ ದೇವಸ್ಥಾನದ ಬೀದಿಯ ರಸ್ತೆಯು ನಮ್ಮ ಹೆಮ್ಮೆಯ ಶಾಸಕರಾದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಯ ಹರಿಕಾರರು ಜನಮೆಚ್ಚಿದ ಜನಪ್ರಿಯ ನಾಯಕರು ಆದ ಎಂಪಿ ರೇಣುಕಾಚಾರ್ಯ ಅಣ್ಣನವರ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆಗೆ ಸಿದ್ಧಗೊಳ್ಳುತ್ತಿದೆ ಇಂದು ಸ್ವತಃ ಶಾಸಕರೇ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಸಿಸಿ ರಸ್ತೆ ಕಾಮಗಾರಿ ಚಾಲನೆ ನೀಡಿ ಶುಭ ಹಾರೈಸಿದರು ಈ ಸಂದರ್ಭದಲ್ಲಿ ನಮ್ಮ ಪಕ್ಷದ ಅನೇಕ ಮುಖಂಡರುಗಳು ಕಾರ್ಯಕರ್ತರುಗಳು ಗ್ರಾಮಸ್ಥರು ಭಾಗವಹಿಸಿದ್ದರು ಹಾಗೆಯೇ ನಮ್ಮ ಗ್ರಾಮಕ್ಕೆ ಅಭಿವೃದ್ಧಿಯ ಅನುದಾನ ನೀಡಿದ್ದಕ್ಕಾಗಿ ನಮ್ಮ ಹೆಮ್ಮೆಯ ಶಾಸಕರಿಗೆ ಸಮಸ್ತ ಗ್ರಾಮಸ್ಥರ ಪರವಾಗಿ ಧನ್ಯವಾದಗಳು🙏
Breaking: ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ
ಖ್ಯಾತ ಕನ್ನಡ ನಿರೂಪಕಿ ಅಪರ್ಣ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಅಪರ್ಣ ಇಂದು ಸಂಜೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.