ಲಾಕ್ ಡೌನ್ ವೇಳೆ ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ
14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ
ಕೂಲಿ ಕಾರ್ಮಿಕರಿಗೆ,ವಲಸಿಗರಿಗೆ, ದುರ್ಬಲ ವರ್ಗದವರಿಗೆ ಆಸರೆಯಾದ ಸರ್ಕಾರ
ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ..ರಾತ್ರಿಯ ಊಟ ಉಚಿತ
ಬಿಬಿಎಂಪಿ ಹೊರತು ಪಡಿಸಿ ಸ್ಥಳೀಯ ಸಂಸ್ಥೆ ಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಈ ವ್ಯವಸ್ಥೆ
ಸಿಎಂ ಅನುಮತಿ ಪಡೆದು ಯೋಜನೆ ಘೋಷಣೆ ಮಾಡಿದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್
ಯಾರೂ ಹಸಿವಿನಿಂದ ಬಳಲ ಬಾರದೆಂದು ಈ ಯೋಜನೆ ಅನುಷ್ಠಾನ