• Latest
  • Trending
  • All
  • News
  • Business
  • Politics
  • Science
  • World
  • Lifestyle
  • Tech
‘ಸುಪ್ರೀಂ ಕೋರ್ಟ್ ಹೇಳಿದ್ದು 1200 MT ಆಮ್ಲಜನಕ ಆದ್ರೆ ಬಂದಿದ್ದು ಮಾತ್ರ120MT’ ಕೇಂದ್ರದ ಮಲತಾಯಿ ಧೋರಣೆ ವಿರುದ್ದ ಗುಡುಗಿದ – HDK

‘ಸುಪ್ರೀಂ ಕೋರ್ಟ್ ಹೇಳಿದ್ದು 1200 MT ಆಮ್ಲಜನಕ ಆದ್ರೆ ಬಂದಿದ್ದು ಮಾತ್ರ120MT’ ಕೇಂದ್ರದ ಮಲತಾಯಿ ಧೋರಣೆ ವಿರುದ್ದ ಗುಡುಗಿದ – HDK

May 13, 2021
ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

September 21, 2023
ಕಾವೇರಿ ವಿವಾದ, ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ: ಸಿಟಿ ರವಿ

ಕಾವೇರಿ ವಿವಾದ, ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ: ಸಿಟಿ ರವಿ

September 21, 2023
ಜನರೇ ಭಯಂಕರ ಮಳೆ ಎದುರಿಸಲು ಸಿದ್ಧರಾಗಿ; ಎಷ್ಟು ದಿನ ಬರಲಿದ್ದಾನೆ ಮೇಘರಾಜ?

ರಾಜ್ಯಕ್ಕೆ ತುಸು ನಿರಾಳ ನೀಡಿದ ಮಳೆರಾಯ: ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಎರಿಕೆ, ಆದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ರಾಜ್ಯ!

September 21, 2023
ಚಂದ್ರನ ಮೇಲೆ ಪ್ರಗ್ಯಾನ್ ರೋವರ್‌ಗೆ ಎದುರಾಯ್ತು ಕುಳಿ! ಮಾರ್ಗ ಬದಲಿಸಿದ ಇಸ್ರೋ

ಎರಡು ವಾರಗಳ ವಿರಾಮದ ಬಳಿಕ ಚಂದ್ರಯಾನ ಪುನಶ್ಚೇತನ: ಇಸ್ರೊ ಪ್ರಯತ್ನ

September 21, 2023
ಕಾವೇರಿ ವಿವಾದ: ತಮಿಳು ನಾಡು ಅರ್ಜಿ ವಿಚಾರಣೆ ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಕಾವೇರಿ ಹೋರಾಟಕ್ಕೆ ಧುಮುಕಿದ ಮೊದಲ ಕನ್ನಡ ನಟ ದರ್ಶನ್‌ ತೂಗುದೀಪ

September 21, 2023
ಜನರೇ ಭಯಂಕರ ಮಳೆ ಎದುರಿಸಲು ಸಿದ್ಧರಾಗಿ; ಎಷ್ಟು ದಿನ ಬರಲಿದ್ದಾನೆ ಮೇಘರಾಜ?

ಸೆ.20ರಂದು ಈ ಎರಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಬರಲಿದೆ; ಉಳಿದ ಕಡೆ ಹಗುರ, ಸಾಧಾರಣ

September 20, 2023
ಕದ್ದು ಮುಚ್ಚಿ ಪ್ರೀತಿ ಮಾಡೋಕೆ ನನಗೆ ಇಷ್ಟವಿಲ್ಲ: ಸ್ಪಷ್ಟನೆ ಕೊಟ್ಟ ಭವ್ಯಾ ಗೌಡ ‘ಗೀತಾ’

ಕದ್ದು ಮುಚ್ಚಿ ಪ್ರೀತಿ ಮಾಡೋಕೆ ನನಗೆ ಇಷ್ಟವಿಲ್ಲ: ಸ್ಪಷ್ಟನೆ ಕೊಟ್ಟ ಭವ್ಯಾ ಗೌಡ ‘ಗೀತಾ’

September 20, 2023
ನಾರ್ಮಲ್ ಡೆಲಿವರಿಯಲ್ಲಿ ತುಂಬಾ ಕಿರುಚಾಟ ಇರುತ್ತೆ ಗಾಬರಿ ಆಗಿಬಿಟ್ಟೆ: ಪತ್ನಿ ಬಗ್ಗೆ ಧ್ರುವ ಸರ್ಜಾ

ನಾರ್ಮಲ್ ಡೆಲಿವರಿಯಲ್ಲಿ ತುಂಬಾ ಕಿರುಚಾಟ ಇರುತ್ತೆ ಗಾಬರಿ ಆಗಿಬಿಟ್ಟೆ: ಪತ್ನಿ ಬಗ್ಗೆ ಧ್ರುವ ಸರ್ಜಾ

September 20, 2023
ಮಾತಿನ ಶೂರ ಮೋದಿ ಎಲ್ಲಿದ್ದಾರೆ? : ಸಿದ್ದರಾಮಯ್ಯ ವ್ಯಂಗ್ಯ

ಜನ ಸಂಪರ್ಕಕ್ಕೆ ವಾಟ್ಸಪ್‌ ಚಾನೆಲ್ ಆರಂಭಿಸಿದ ದೇಶದ ಮೊಟ್ಟ ಮೊದಲ ಸಿಎಂ ಸಿದ್ದರಾಮಯ್ಯ! ನೀವೂ ಸೇರಬಹುದು- ಇಲ್ಲಿದೆ ಲಿಂಕ್‌

September 20, 2023
ಬೆಂಗಳೂರು ಸುತ್ತಲಿನ 75,000 ಎಕರೆ ಭೂಮಿಗೆ ನಕಲಿ ದಾಖಲೆ ಸೃಷ್ಟಿ! ತನಿಖೆಗೆ ಸಿಎಂ ಆದೇಶ

ಬೆಂಗಳೂರು ಸುತ್ತಲಿನ 75,000 ಎಕರೆ ಭೂಮಿಗೆ ನಕಲಿ ದಾಖಲೆ ಸೃಷ್ಟಿ! ತನಿಖೆಗೆ ಸಿಎಂ ಆದೇಶ

September 19, 2023
ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಬಿಗ್ ಬಾಸ್’ ತೇಜಸ್ವಿನಿ ಪ್ರಕಾಶ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಬಿಗ್ ಬಾಸ್’ ತೇಜಸ್ವಿನಿ ಪ್ರಕಾಶ್

September 19, 2023
ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು ಚಕ್ರವರ್ತಿ ಸೂಲಿಬೆಲೆ

ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು ಚಕ್ರವರ್ತಿ ಸೂಲಿಬೆಲೆ

September 19, 2023
Sakhigeetha
  • Home
  • Language
    • English
      • Delivery of free food packets at all Indira canteens in BBMP limits from tomorrow
      • Govt plans to open physical triaging centres in 10 districts: Minister Arvind Limbavali
      • To buy groceries,vegetables and daily needs there is NO BAR for using vehicle
      • A new Covid Care Centre inaugurated in GKVK campus
      • Nearly 18 crore vaccine doses provided to States/UTs Free of Cost by Govt. of India
      • Don’t lose heart, we are with you-Murugesh Nirani; Nirani Foundation and Bilagi BJP unit come to the aid of COVID-19 patients
      • Vaccination for 18-44 age group in major govt hospitals and govt medical colleges from Monday, 10th May
      • 1800 beds available in KIMS and BMCRI : Minister Dr.K.Sudhakar
    • తెలుగు
    • தமிழ்
    • മലയാളം
  • News
    • Politics
      • ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ: ಸಚಿವ ಡಾ.ಕೆ.ಸುಧಾಕರ್
      • ಲಾಕ್ ಡೌನ್ ವೇಳೆ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ – ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ
      • ಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ – ಟೆಸ್ಟ್‌ ವರದಿ ತಡವಾದರೆ ಲ್ಯಾಬ್‌ಗಳಿಗೆ ದಂಡ
      • ಸಾಸ್ಟ್ ಪೋರ್ಟಲ್‌ ನಲ್ಲಿ ಆಮ್ಲಜನಕ, ರೆಮಿಡಿಸಿವರ್‌ ಜತೆಗೆ ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ಗಳ ಮಾಹಿತಿ
      • ಜೆಮ್ ಶೆಡ್ ಪುರದಿಂದ ಬೆಂಗಳೂರಿಗೆ ಬಂತು 120 ಮೆಟ್ರಿಕ್ ಟನ್ ಆಕ್ಸಿಜನ್
    • Sports
    • World
    • Business
  • Entertainment
    • Music
    • Food
    • Movie
      • ಚಿತ್ರರಂಗದ ಸಂಗೀತ ಕಲಾವಿದರ ನೆರವಿಗೆ ನಿಂತ ಅಭಿನಯ ಸರಸ್ವತಿ ಬಿ. ಸರೋಜಾದೇವಿ
  • Team
No Result
View All Result
Sakhigeetha
No Result
View All Result
Home News

‘ಸುಪ್ರೀಂ ಕೋರ್ಟ್ ಹೇಳಿದ್ದು 1200 MT ಆಮ್ಲಜನಕ ಆದ್ರೆ ಬಂದಿದ್ದು ಮಾತ್ರ120MT’ ಕೇಂದ್ರದ ಮಲತಾಯಿ ಧೋರಣೆ ವಿರುದ್ದ ಗುಡುಗಿದ – HDK

by Harini Bengaluru
May 13, 2021
in News, ಸಖೀ ಸುದ್ದಿ
251 7
0
‘ಸುಪ್ರೀಂ ಕೋರ್ಟ್ ಹೇಳಿದ್ದು 1200 MT ಆಮ್ಲಜನಕ ಆದ್ರೆ ಬಂದಿದ್ದು ಮಾತ್ರ120MT’ ಕೇಂದ್ರದ ಮಲತಾಯಿ ಧೋರಣೆ ವಿರುದ್ದ ಗುಡುಗಿದ – HDK
503
SHARES
1.4k
VIEWS
Share on FBShare on TwitterShare on whatsapp
0
0

ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್‌ ಟನ್‌(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್‌ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?

ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು. ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು.

ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ‘3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್‌ ಸಿಕ್ಕಿದೆ. ಎರಡನೇ ಡೋಸ್‌ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್‌ ಪಡೆಯುವವರು ಕಾಯಬೇಕು,’ ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.

ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ?

ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು.

ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ.

Share201Tweet126Send
ADVERTISEMENT
Harini Bengaluru

Harini Bengaluru

Related Posts

ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

by SakhiGeetha Reporter
September 21, 2023
0

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಆರೋಪಿಯು...

ಕಾವೇರಿ ವಿವಾದ, ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ: ಸಿಟಿ ರವಿ

ಕಾವೇರಿ ವಿವಾದ, ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ: ಸಿಟಿ ರವಿ

by SakhiGeetha Reporter
September 21, 2023
0

ರಾಜ್ಯ ಸರ್ಕಾರದ ವೈಫಲ್ಯದಿಂದಲೇ ಈಗ ಸುಪ್ರೀಂ ಕೋರ್ಟ್ ಈ ರೀತಿ ತೀರ್ಪು ನೀಡಿದೆ ಎಂದು ಮಾಜಿ ಶಾಸಕ ಸಿಟಿ ರವಿ ವಾಗ್ಧಾಳಿ ನಡೆಸಿದರು. ತಮಿಳುನಾಡು ನೀರು ಕೇಳುವ...

ಜನರೇ ಭಯಂಕರ ಮಳೆ ಎದುರಿಸಲು ಸಿದ್ಧರಾಗಿ; ಎಷ್ಟು ದಿನ ಬರಲಿದ್ದಾನೆ ಮೇಘರಾಜ?

ರಾಜ್ಯಕ್ಕೆ ತುಸು ನಿರಾಳ ನೀಡಿದ ಮಳೆರಾಯ: ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಎರಿಕೆ, ಆದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ರಾಜ್ಯ!

by SakhiGeetha Reporter
September 21, 2023
0

ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆಯಾಗುತ್ತಿದ್ದು, ಈ ಬೆಳವಣಿಗೆ ಕರ್ನಾಟಕದ ಜನತೆಗೆ ತುಸು ನಿರಾಳವನ್ನು ನೀಡಿದೆ. ಮಳೆಯ ಕಾರಣದಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ...

ಚಂದ್ರನ ಮೇಲೆ ಪ್ರಗ್ಯಾನ್ ರೋವರ್‌ಗೆ ಎದುರಾಯ್ತು ಕುಳಿ! ಮಾರ್ಗ ಬದಲಿಸಿದ ಇಸ್ರೋ

ಎರಡು ವಾರಗಳ ವಿರಾಮದ ಬಳಿಕ ಚಂದ್ರಯಾನ ಪುನಶ್ಚೇತನ: ಇಸ್ರೊ ಪ್ರಯತ್ನ

by SakhiGeetha Reporter
September 21, 2023
0

ಚಂದ್ರನಲ್ಲಿ ನಸುಕು ಹರಿಯಲು ಕ್ಷಣಗಣನೆ ಆರಂಭವಾಗುತ್ತಿರುವಂತೆಯೇ ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಗಳನ್ನು ಎರಡು ವಾರಗಳ 'ನಿದ್ದೆ'ಯಿಂದ ಎಬ್ಬಿಸಿ ಪುನಶ್ಚೇತನ ನೀಡುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ...

  • Trending
  • Comments
  • Latest
ನೂತನ‌ ಸಿಎಂ ಆಗಿ ಸಿ.ಟಿ.ರವಿ ನೇಮಕ…?

ನೂತನ‌ ಸಿಎಂ ಆಗಿ ಸಿ.ಟಿ.ರವಿ ನೇಮಕ…?

July 22, 2021
ಕೊರೋನಾ ಮಾರಿಗೆ ಬಲಿಯಾದ  ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಕೆವಿಆರ್‌ ಠಾಗೋರ್ ….

ಕೊರೋನಾ ಮಾರಿಗೆ ಬಲಿಯಾದ ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಕೆವಿಆರ್‌ ಠಾಗೋರ್ ….

May 12, 2021
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

August 7, 2023
ಪರಮ ವಿಷ್ಣು ಲೋಕ

ಪರಮ ವಿಷ್ಣು ಲೋಕ

4
ಬೆಟ್ಟವೇರಿ ಬೆಟ್ಟದಂತ ಸಾಧನೆ ಮಾಡಿದ ಅರಮನೆ ನಗರಿಯ ಸಾಧಕಿ: ರುಕ್ಮಿಣಿ ಚಂದ್ರನ್

ಬೆಟ್ಟವೇರಿ ಬೆಟ್ಟದಂತ ಸಾಧನೆ ಮಾಡಿದ ಅರಮನೆ ನಗರಿಯ ಸಾಧಕಿ: ರುಕ್ಮಿಣಿ ಚಂದ್ರನ್

3
ಸಿಡಿ ಕೋರರ ಹಿಸ್ಟರಿ; ಮತ್ತಷ್ಟು ರಾಜಕಾರಣಿಗಳಿಗೆ ಡವ…ಡವ…

ಸಿಡಿ ಕೋರರ ಹಿಸ್ಟರಿ; ಮತ್ತಷ್ಟು ರಾಜಕಾರಣಿಗಳಿಗೆ ಡವ…ಡವ…

2
ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

September 21, 2023
ಕಾವೇರಿ ವಿವಾದ, ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ: ಸಿಟಿ ರವಿ

ಕಾವೇರಿ ವಿವಾದ, ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ: ಸಿಟಿ ರವಿ

September 21, 2023
ಜನರೇ ಭಯಂಕರ ಮಳೆ ಎದುರಿಸಲು ಸಿದ್ಧರಾಗಿ; ಎಷ್ಟು ದಿನ ಬರಲಿದ್ದಾನೆ ಮೇಘರಾಜ?

ರಾಜ್ಯಕ್ಕೆ ತುಸು ನಿರಾಳ ನೀಡಿದ ಮಳೆರಾಯ: ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಎರಿಕೆ, ಆದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ರಾಜ್ಯ!

September 21, 2023
SakhiGeetha Women's Magazine

Copyright © 2021 sakhigeetha

Navigate Site

  • About Us
  • Team
  • Advertise
  • Privacy & Policy
  • Contact

Follow Us

  • Home
  • Language
    • English
      • Delivery of free food packets at all Indira canteens in BBMP limits from tomorrow
      • Govt plans to open physical triaging centres in 10 districts: Minister Arvind Limbavali
      • To buy groceries,vegetables and daily needs there is NO BAR for using vehicle
      • A new Covid Care Centre inaugurated in GKVK campus
      • Nearly 18 crore vaccine doses provided to States/UTs Free of Cost by Govt. of India
      • Don’t lose heart, we are with you-Murugesh Nirani; Nirani Foundation and Bilagi BJP unit come to the aid of COVID-19 patients
      • Vaccination for 18-44 age group in major govt hospitals and govt medical colleges from Monday, 10th May
      • 1800 beds available in KIMS and BMCRI : Minister Dr.K.Sudhakar
    • తెలుగు
    • தமிழ்
    • മലയാളം
  • News
    • Politics
      • ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ: ಸಚಿವ ಡಾ.ಕೆ.ಸುಧಾಕರ್
      • ಲಾಕ್ ಡೌನ್ ವೇಳೆ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ – ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ
      • ಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ – ಟೆಸ್ಟ್‌ ವರದಿ ತಡವಾದರೆ ಲ್ಯಾಬ್‌ಗಳಿಗೆ ದಂಡ
      • ಸಾಸ್ಟ್ ಪೋರ್ಟಲ್‌ ನಲ್ಲಿ ಆಮ್ಲಜನಕ, ರೆಮಿಡಿಸಿವರ್‌ ಜತೆಗೆ ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ಗಳ ಮಾಹಿತಿ
      • ಜೆಮ್ ಶೆಡ್ ಪುರದಿಂದ ಬೆಂಗಳೂರಿಗೆ ಬಂತು 120 ಮೆಟ್ರಿಕ್ ಟನ್ ಆಕ್ಸಿಜನ್
    • Sports
    • World
    • Business
  • Entertainment
    • Music
    • Food
    • Movie
      • ಚಿತ್ರರಂಗದ ಸಂಗೀತ ಕಲಾವಿದರ ನೆರವಿಗೆ ನಿಂತ ಅಭಿನಯ ಸರಸ್ವತಿ ಬಿ. ಸರೋಜಾದೇವಿ
  • Team

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
Facebook
Facebook
fb-share-icon
Twitter
Visit Us
Tweet