ಲಾಕ್ ಡೌನ್ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ಆರೋಪ ….ಪೊಲೀಸರ ವಿರುದ್ಧ ಎಫ್ಐಆರ್ ಕೋರಿದ್ದ ಪಿಐಎಲ್ ವಜಾ …. 1 ಸಾವಿರ ದಂಡ ವಿಧಿಸಿ ವಕೀಲ ಬಾಲಕೃಷ್ಣನ್ ಅರ್ಜಿ ವಜಾ …. ಪೊಲೀಸರು ಬಾಯಿ ಮಾತಿನಲ್ಲಿ ಹೇಳಿದರೆ ಕೇಳುತ್ತಾರಾ … ನಮ್ಮ ಜನರು ಅಷ್ಟು ನಾಗರಿಕರಾಗಿದ್ದಾರಾ … ಕೋವಿಡ್ ನಿಂದ ಎಷ್ಟು ಪೊಲೀಸರು ಸತ್ತಿದ್ದಾರೆ ತಿಳಿದಿದೆಯೇ … ನ್ಯಾ.ಸತೀಶ್ ಚಂದ್ರ ಶರ್ಮಾ, ನ್ಯಾ.ಎಂ.ನಾಗಪ್ರಸನ್ನ ರಿದ್ದ ಪೀಠ ಪ್ರಶ್ನೆ… ಪೊಲೀಸರು ತಮ್ಮ ಖುಷಿಗಾಗಿ ಲಾಠಿ ಎತ್ತುವುದಿಲ್ಲ…. ಕೆಲವು ಪೊಲೀಸರಿಗೆ ನೀರು, ಊಟ ಸಿಗುತ್ತಿಲ್ಲ …. ಪ್ರಪಂಚ ಕೋವಿಡ್ ಸೋಂಕಿನಿಂದ ನರಳುತ್ತಿದೆ … ಜನ ಮನೆಯಲ್ಲಿರಲೆಂದು ಪೊಲೀಸರ ಪ್ರಯತ್ನ …. ಪೊಲೀಸರಿಗೆ ಜೀವ ಭಯವಿದ್ದರೂ ಕರ್ತವ್ಯ ನಿರ್ವಹಿಸಿದ್ದಾರೆ… ಕರ್ನಾಟಕ ಪೊಲೀಸರು ಶಿಸ್ತುಬದ್ಧ ಅಧಿಕಾರಿಗಳು…. ಒಂದೆರಡು ಕಡೆ ಪೊಲೀಸರು ಚೌಕಟ್ಟು ಮೀರಿರಬಹುದು …. ಅದಕ್ಕಾಗಿ ಎಲ್ಲಾ ಪೊಲೀಸರ ಮೇಲೆ ವಿಚಾರಣೆ ಸಾಧ್ಯವಿಲ್ಲ… ಆರೋಪಕ್ಕೆ ಪೂರಕವಾಗಿ ಯಾವುದೇ ದಾಖಲೆ ಒದಗಿಸಿಲ್ಲ …ಹಲ್ಲೆ ನಡೆಸಿದರೆ ಖಾಸಗಿ ದೂರು ದಾಖಲಿಸಬಹುದು… ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ…. 1 ಸಾವಿರ ದಂಡ ವಿಧಿಸಿ ಪಿಐಎಲ್ ವಜಾ …
ಸಿಲಿಕಾನ್ ಸಿಟಿಯಲ್ಲಿ ಲವ್ ಜಿಹಾದ್ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯು...