ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲು ಕೊಸರಾಡುತ್ತಿದ್ದ ಯಡಿಯೂರಪ್ಪ ಹೈಕಮಾಂಡ್ ಹೆಣೆದ ಬಲೆಗೆ ಸಿಲುಕಿ ಅನಿವಾರ್ಯವಾಗಿ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ತಮ್ಮ ಪದಚ್ಯುತಿಯ ನಿರ್ಧಾರದಿಂದ ಕನಲಿದ ಯಡಿಯೂರಪ್ಪ ಒರ್ಯಾಯ ರಾಜಕಾರಣಕ್ಕೆ ಸಜ್ಜಾಗಿದ್ದರು.
ಕಾಂಗ್ರೆಸ್ ನಾಯಕರ ಜತೆಗೂಡಿ ಬಿಜೆಪಿ ಸರ್ಕಾರವನ್ನು ಅಲುಗಾಡಿಸಲು ಅವರು ಸಜ್ಜಾಗಿದ್ದಾರೆ ಎಂಬ ಸುಳಿವು ಹೈಕಮಾಂಡ್ ಗೆ ಸಿಕ್ಕಿತ್ತು.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿ ಸಂಭವನೀಯ ಅಪಾಯ ತಪ್ಪಿಸಲು ಅದು ಮುಂದಾಯಿತು.
ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮಧ್ಯವರ್ತಿಯಾಗಿ ಮಾಜಿ ಪ್ರಧಾನಿ ದೇವೇಗೌಡರ ಜತೆ ಮಾತುಕತೆ ನಡೆಸಿದ್ದರು.
ಈ ಮಾತುಕತೆ ಸಫಲವಾದ ವಿವರ ಪಡೆದ ಯಡಿಯೂರಪ್ಪ ಧಿಡೀರ್ ಬಂಡಾಯದ ನಿರ್ಧಾರ ಕೈಬಿಟ್ಟರು.
ಅಷ್ಟೇ ಅಲ್ಲ,ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು
ಸಿಲಿಕಾನ್ ಸಿಟಿಯಲ್ಲಿ ಲವ್ ಜಿಹಾದ್ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯು...