• Latest
  • Trending
  • All
  • News
  • Business
  • Politics
  • Science
  • World
  • Lifestyle
  • Tech
ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

August 25, 2023
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!

ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!

October 20, 2023
ಗಾಜಾ ಮೇಲೆ ರಾಕೆಟ್, ಬಾಂಬ್ ದಾಳಿ.. ಹಮಾಸ್ ವಿರುದ್ಧ ತಾವು ಗೆಲ್ಲುವುದಾಗಿ ಹಠಕ್ಕೆ ಇಳಿದಿರುವ ಇಸ್ರೇಲ್

ಗಾಜಾ ಮೇಲೆ ರಾಕೆಟ್, ಬಾಂಬ್ ದಾಳಿ.. ಹಮಾಸ್ ವಿರುದ್ಧ ತಾವು ಗೆಲ್ಲುವುದಾಗಿ ಹಠಕ್ಕೆ ಇಳಿದಿರುವ ಇಸ್ರೇಲ್

October 20, 2023
ನಾನಿ ನಟನೆಯ ಹಾಯ್ ನಾನ್ನ ಸಿನಿಮಾದ ಟೀಸರ್ ರಿಲೀಸ್…ಅಪ್ಪ ಮಗಳ ಬಾಂಧವ್ಯದ ಜೊತೆಗೊಂದು ಪ್ರೀತಿಯ ಪಯಣ..

ನಾನಿ ನಟನೆಯ ಹಾಯ್ ನಾನ್ನ ಸಿನಿಮಾದ ಟೀಸರ್ ರಿಲೀಸ್…ಅಪ್ಪ ಮಗಳ ಬಾಂಧವ್ಯದ ಜೊತೆಗೊಂದು ಪ್ರೀತಿಯ ಪಯಣ..

October 15, 2023
ಬೆಚ್ಚಿ ಬೀಳಿಸಲು ಬರುತ್ತಿದೆ “ಬಸ್ರಿಕಟ್ಟೆ” ಯುವ ನಿರ್ದೇಶಕ ವೈಭವ್ ಕಣ್ಣಲ್ಲಿ ಹಾರರ್ ಕಥನ

ಬೆಚ್ಚಿ ಬೀಳಿಸಲು ಬರುತ್ತಿದೆ “ಬಸ್ರಿಕಟ್ಟೆ” ಯುವ ನಿರ್ದೇಶಕ ವೈಭವ್ ಕಣ್ಣಲ್ಲಿ ಹಾರರ್ ಕಥನ

October 15, 2023
‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು

‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು

October 15, 2023
ಸ್ಪಾರ್ಕ್ ಲೈಫ್’ ಸಿನಿಮಾದ ಟ್ರೇಲರ್ ಅನಾವರಣ..ನ.17ಕ್ಕೆ ವಿಶ್ವಾದ್ಯಂತ ತೆಲುಗಿನ ಯುವ ನಟ ವಿಕ್ರಾಂತ್ ಚಿತ್ರದ ದಿಬ್ಬಣ

ಸ್ಪಾರ್ಕ್ ಲೈಫ್’ ಸಿನಿಮಾದ ಟ್ರೇಲರ್ ಅನಾವರಣ..ನ.17ಕ್ಕೆ ವಿಶ್ವಾದ್ಯಂತ ತೆಲುಗಿನ ಯುವ ನಟ ವಿಕ್ರಾಂತ್ ಚಿತ್ರದ ದಿಬ್ಬಣ

October 15, 2023
ಬಿಲ್ಡರ್ ಮನೆಯಲ್ಲಿ 42 ಕೋಟಿ ಸಿಕ್ಕ ಹಣಕ್ಕೂ ರಾಜಕೀಯಕ್ಕೂ ಸಂಬಂಧ ಇದೆ : ಡಾ.ಅಶ್ವಥ್ ನಾರಾಯಣ್ ಸ್ಫೋಟಕ ಹೇಳಿಕೆ..!

ಬಿಲ್ಡರ್ ಮನೆಯಲ್ಲಿ 42 ಕೋಟಿ ಸಿಕ್ಕ ಹಣಕ್ಕೂ ರಾಜಕೀಯಕ್ಕೂ ಸಂಬಂಧ ಇದೆ : ಡಾ.ಅಶ್ವಥ್ ನಾರಾಯಣ್ ಸ್ಫೋಟಕ ಹೇಳಿಕೆ..!

October 13, 2023
ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ಉತ್ಸವ..!

ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ಉತ್ಸವ..!

October 13, 2023
ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ಪ್ರಕರಣ : ನಾಲ್ವರಲ್ಲಿ ಒಬ್ಬನನ್ನು ಬಂಧಿಸಿರುವ ಪೊಲೀಸರು..!

ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ಪ್ರಕರಣ : ನಾಲ್ವರಲ್ಲಿ ಒಬ್ಬನನ್ನು ಬಂಧಿಸಿರುವ ಪೊಲೀಸರು..!

October 13, 2023
ಭಾರತೀಯ ತೆಂಗು ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕಬ್ಬಳಿ ರಂಗೇಗೌಡ ನಿಧನ

ಭಾರತೀಯ ತೆಂಗು ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕಬ್ಬಳಿ ರಂಗೇಗೌಡ ನಿಧನ

October 11, 2023
ನಟ ಯಶ್ನ್ನು ಲೇವಡಿ ಮಾಡಿದ ತೆಲುಗು ನಟ ರವಿತೇಜ.. ವೇಸ್ಟ್ ನಟ ಎಂದು ಟೀಕಿಸಿದ ಮಾಸ್ ಮಹಾರಾಜ..!

ನಟ ಯಶ್ನ್ನು ಲೇವಡಿ ಮಾಡಿದ ತೆಲುಗು ನಟ ರವಿತೇಜ.. ವೇಸ್ಟ್ ನಟ ಎಂದು ಟೀಕಿಸಿದ ಮಾಸ್ ಮಹಾರಾಜ..!

October 11, 2023
ಬೆಳಗಾವಿ DHO ಕಚೇರಿ ಆವರಣದಲ್ಲಿ ಸಿಬ್ಬಂದಿಗಳ ಎಣ್ಣೆ ಪಾರ್ಟಿ.. ಎಲ್ಲೆಡೆ ವೈರಲ್ ಆಗುತ್ತಿದೆ ವಿಷಯ

ಬೆಳಗಾವಿ DHO ಕಚೇರಿ ಆವರಣದಲ್ಲಿ ಸಿಬ್ಬಂದಿಗಳ ಎಣ್ಣೆ ಪಾರ್ಟಿ.. ಎಲ್ಲೆಡೆ ವೈರಲ್ ಆಗುತ್ತಿದೆ ವಿಷಯ

October 11, 2023
Sakhigeetha
  • Home
  • Language
    • English
      • Delivery of free food packets at all Indira canteens in BBMP limits from tomorrow
      • Govt plans to open physical triaging centres in 10 districts: Minister Arvind Limbavali
      • To buy groceries,vegetables and daily needs there is NO BAR for using vehicle
      • A new Covid Care Centre inaugurated in GKVK campus
      • Nearly 18 crore vaccine doses provided to States/UTs Free of Cost by Govt. of India
      • Don’t lose heart, we are with you-Murugesh Nirani; Nirani Foundation and Bilagi BJP unit come to the aid of COVID-19 patients
      • Vaccination for 18-44 age group in major govt hospitals and govt medical colleges from Monday, 10th May
      • 1800 beds available in KIMS and BMCRI : Minister Dr.K.Sudhakar
    • తెలుగు
    • தமிழ்
    • മലയാളം
  • News
    • Politics
      • ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ: ಸಚಿವ ಡಾ.ಕೆ.ಸುಧಾಕರ್
      • ಲಾಕ್ ಡೌನ್ ವೇಳೆ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ – ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ
      • ಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ – ಟೆಸ್ಟ್‌ ವರದಿ ತಡವಾದರೆ ಲ್ಯಾಬ್‌ಗಳಿಗೆ ದಂಡ
      • ಸಾಸ್ಟ್ ಪೋರ್ಟಲ್‌ ನಲ್ಲಿ ಆಮ್ಲಜನಕ, ರೆಮಿಡಿಸಿವರ್‌ ಜತೆಗೆ ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ಗಳ ಮಾಹಿತಿ
      • ಜೆಮ್ ಶೆಡ್ ಪುರದಿಂದ ಬೆಂಗಳೂರಿಗೆ ಬಂತು 120 ಮೆಟ್ರಿಕ್ ಟನ್ ಆಕ್ಸಿಜನ್
    • Sports
    • World
    • Business
  • Entertainment
    • Music
    • Food
    • Movie
      • ಚಿತ್ರರಂಗದ ಸಂಗೀತ ಕಲಾವಿದರ ನೆರವಿಗೆ ನಿಂತ ಅಭಿನಯ ಸರಸ್ವತಿ ಬಿ. ಸರೋಜಾದೇವಿ
  • Team
No Result
View All Result
Sakhigeetha
No Result
View All Result
Home ಸಂಸ್ಕೃತಿ - ಸಾಹಿತ್ಯ

ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

by ರೋಹಿಣಿ ರಂಗವಲ್ಲಿ ಸುತೆ
August 25, 2023
in ಸಂಸ್ಕೃತಿ - ಸಾಹಿತ್ಯ
258 2
0
ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…
506
SHARES
1.4k
VIEWS
Share on FBShare on TwitterShare on whatsapp
0
0

ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ……

ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು ಎಂದು ಮರೆಯಾಗುತ್ತದೆ. ಮುಂದೆ ಆತ ಮುಟ್ಟಿದ ಹೆಂಡತಿ ಮಕ್ಕಳು ಕೊನೆಗೆ ತಿನ್ನುವ ಅನ್ನವೂ ಚಿನ್ನವಾಗಿ ಆತ ಹಸಿವಿನಿಂದ ನರಳುವಂತಾಗುತ್ತದೆ…..

ಸದ್ಯದ ನಮ್ಮ ‌ಸ್ಥಿತಿ ಇದನ್ನು ನೆನಪಿಸುತ್ತಿದೆ. ಮೂವತ್ತು ನಲವತ್ತು ವರ್ಷಗಳ ಹಿಂದೆ ಬಹುತೇಕ ನಾವುಗಳು ಅನ್ನಕ್ಕಾಗಿ ಪರಿತಪ್ಪಿಸುತ್ತಿದ್ದೆವು. ಅದೃಷ್ಟವಶಾತ್ ಇಂದು ಊಟ ವಸತಿ ಬಟ್ಟೆ ತಕ್ಕಮಟ್ಟಿಗೆ ಎಲ್ಲರಿಗೂ ಇದೆ.‌ ಆದರೆ ದುರಾದೃಷ್ಟವಶಾತ್ ನಮ್ಮಲ್ಲಿ ಬಹುತೇಕರಿಗೆ ಚಿನ್ನವಿದೆ ಅನ್ನವಿಲ್ಲ ಅರ್ಥಾತ್‌ ಅನ್ನವಿದ್ದರು ಅದನ್ನು ಅನುಭವಿಸಿ ಹೊಟ್ಟೆ ತುಂಬ ತಿನ್ನುವ ಯೋಗವಿಲ್ಲ ಕಾರಣ ಅನಾರೋಗ್ಯ….

ಸರಸ್ವತಿಯನ್ನು ( ಜ್ಞಾನವನ್ನು ) ಮರೆತು ಕೇವಲ ಲಕ್ಷ್ಮಿಯ ಹಿಂದೆ ಬಿದ್ದ ಪರಿಣಾಮವಿದು. ಇಪ್ಪತ್ತು ವರ್ಷಗಳ ಹಿಂದೆ ಅಷ್ಟೇನು ಮಹತ್ವ ಪಡೆಯದ ವರ ಮಹಾಲಕ್ಷ್ಮಿ ಹಬ್ಬ ಇಂದು ಬಹಳಷ್ಟು ಮಧ್ಯಮ ವರ್ಗದವರು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲು ಕಾರಣ ಹಣದ ಬಗೆಗಿನ ಅತಿಯಾದ ಮೋಹ ಮತ್ತು ಮಾಧ್ಯಮಗಳ ಜ್ಯೋತಿಷಿಗಳು ಸೃಷ್ಟಿಸಿರುವ ಉತ್ಪ್ರೇಕ್ಷಿತ ಭ್ರಮಾಲೋಕ…..

ಸೂಕ್ಷ್ಮವಾಗಿ ಗಮನಿಸಿದಾಗ ತಿಳಿಯುವುದೇನೆಂದರೆ ಭಕ್ತಿಗಿಂತ ಹೆಚ್ಚಾಗಿ ಆಸೆಗಳೇ ಮೇಲುಗೈ ಪಡೆದಿವೆ.‌ ಅದರೊಳಗಿನ ಒಳ್ಳೆಯ ಮೌಲ್ಯಗಳು ಕಾಣೆಯಾಗಿವೆ. ಒಳಗೆ ಅಪ್ರಾಮಾಣಿಕತನ ತುಂಬಿಕೊಂಡು ಲಕ್ಷ್ಮೀ ರೂಪದ ಹಣ ಒಡವೆ ಅಲಂಕಾರಗಳನ್ನು ಪೂಜಿಸಿದರೆ ಫಲವೇನು. ಇದು ಆತ್ಮವಂಚನೆಯಾಗುವುದಿಲ್ಲವೇ…..

ಕಾಯಕವೇ ಕೈಲಾಸ ತತ್ವದ ವಿರುದ್ಧ ದಿಕ್ಕಿನಲ್ಲಿ ಹಣ ಮಾಡುವ ತಂತ್ರಗಾರಿಕೆಗೆ ನಾವುಗಳು ಶರಣಾಗಿದ್ದೇವೆ. ಅನಾರೋಗ್ಯ ಆತ್ಮಹತ್ಯೆ ಅಪಘಾತ ಎಂಬ ಸಾವುಗಳು ಒತ್ತಡದ ಬದುಕಿನ ಪರಿಣಾಮ ನಮ್ಮನ್ನು ಆವರಿಸಿವೆ…..

ಆದ್ದರಿಂದ ಈ ವರ ಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಒಂದಷ್ಟು ಆತ್ಮಾವಲೋಕನದ ಅವಶ್ಯಕತೆ ಇದೆ.


” ಸಾಕು ಎಂಬುವವನು ಶ್ರೀಮಂತ – ಬೇಕು ಎಂಬುವವನು ಬಡವ ” ಎಂಬ ನುಡಿ ಮಾತಿನ ನಿಜವಾದ ಒಳ ಅರ್ಥವನ್ನು ಅರಿತುಕೊಂಡು ಅದನ್ನು ಅಳವಡಿಸಿಕೊಳ್ಳಬೇಕಿದೆ…….

ಸಂಪ್ರದಾಯ ಮತ್ತು ಆಚರಣೆಗಳಲ್ಲಿ ಒಂದಿಷ್ಟು ಮೌಡ್ಯ ತುಂಬಿದ್ದರು ಹಬ್ಬಗಳು ನಮ್ಮ ಸಮಾಜದ ಬಹುಮುಖ್ಯ ಸಂಭ್ರಮಗಳು.

ಸ್ವಲ್ಪ ಹಿಂದಿನವರೆಗೂ ಹಬ್ಬಗಳು ರುಚಿಯಾದ ಊಟ ಮತ್ತು ಹೊಸ ಬಟ್ಟೆಗಳಿಗೆ ಆಕರ್ಷಕ ಸಮಯವಾಗಿತ್ತು. ಆದರೆ ಆಧುನಿಕತೆಯ ಭರದಲ್ಲಿ ಅದು ಇಂದು ಶಿಥಿಲವಾಗಿ ತನ್ನ ಪ್ರಾಮುಖ್ಯತೆ ಕಳೆದುಕೊಳ್ಳುವ ಹಂತದಲ್ಲಿವೆ. ಕೇವಲ ಕಾಟಾಚಾರದ, ತೋರಿಕೆಯ ಪ್ರದರ್ಶನವಾಗಿದೆ…….

ಎಲ್ಲದರಲ್ಲಿಯೂ ಬದಲಾವಣೆಗಳಾಗುತ್ತಿರುವ ಈ ಕಾಲ ಘಟ್ಟದಲ್ಲಿ ಹಬ್ಬಗಳಲ್ಲಿಯೂ ಒಂದಷ್ಟು ಆಧುನಿಕತೆಯ ಆಚರಣೆಗಳನ್ನು ಅಳವಡಿಸಿಕೊಂಡರೆ ನಿಜಕ್ಕೂ ಮತ್ತೆ ಅದು ತನ್ನ ನಿಜ ಅರ್ಥದ ಸಂತೋಷ ಸಂಭ್ರಮಗಳ ಕೂಟಗಳಾಗಿ ಮಾರ್ಪಡಬಹುದು…….

ಬಹುತೇಕರಲ್ಲಿ ಈಗ ಊಟ ಬಟ್ಟೆಗಳ ಸಂಭ್ರಮ ಅಷ್ಟಾಗಿ ಉಳಿದಿಲ್ಲ. ಎಲ್ಲಾ ರೀತಿಯ ಊಟ ಬಟ್ಟೆಗಳು ಎಲ್ಲಾ ಸಂದರ್ಭದಲ್ಲಿಯೂ ಲಭ್ಯವಿದೆ. ಅದಕ್ಕಾಗಿ ಹಬ್ಬಗಳಿಗಾಗಿ ಕಾಯುವ ಸ್ಥಿತಿ ಇಲ್ಲ. ಆದರೆ ನಿಜವಾಗಿ ಕಾಣೆಯಾಗಿರುವುದು ಸ್ನೇಹ, ಪ್ರೀತಿ, ವಿಶ್ವಾಸ , ಆತ್ಮೀಯ ವಾತಾವರಣ ಮತ್ತು ಮಾನವೀಯ ಮೌಲ್ಯಗಳು.
ಅದನ್ನು ಪುನರ್ ಸ್ಥಾಪಿಸಲು ಹಬ್ಬಗಳನ್ನು ವೇದಿಕೆ ಮಾಡಿಕೊಳ್ಳಬಹುದು……

ಹೇಗೆ ವಿವಿಧ ಕಾರಣಗಳಿಗಾಗಿ ಆಧುನಿಕ ಪಾರ್ಟಿಗಳನ್ನು ಆಯೋಜಿಸಲಾಗುತ್ತದೋ ಹಾಗೆ ಹಬ್ಬಗಳನ್ನು ಆತ್ಮೀಯರ, ಗೆಳೆಯರ, ಬಂಧುಗಳ ಸ್ನೇಹಕೂಟಗಳಾಗಿ ಮಾರ್ಪಡಿಸಿ ಮನಸ್ಸಿಗೆ ಮುದ ನೀಡುವಂತೆ ಮಾಡಿಕೊಳ್ಳಬಹುದು…..

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆ ದಿನ ಹಿರಿಯರೊಂದಿಗೆ ಚಿಂತನ – ಮಂಥನ, ಮಕ್ಕಳಿಗೆ ಒಂದಷ್ಟು ಆಟಗಳು, ಭವಿಷ್ಯದ ಯೋಜನೆಗಳನ್ನು ಮನೆಯ ಒಳಗೇ ಚರ್ಚಿಸುವ ಒಂದು ವೇದಿಕೆ ಸೃಷ್ಟಿಸಬಹುದು……

ಅಲ್ಲದೆ ಆರ್ಥಿಕವಾಗಿ ತೀರಾ ಕೆಳಸ್ತರದ, ಹಬ್ಬದ ಊಟಕ್ಕೆ ಆಸೆಪಡುವ ಒಂದಷ್ಟು ನಮ್ಮ ಸುತ್ತಮುತ್ತಲ ಬಡವರಿಗೆ ಒಳ್ಳೆಯ ಹಬ್ಬದೂಟ ಹಾಕುವ ಸ್ವಯಂ ತೃಪ್ತಿಯ ಕೆಲಸವನ್ನು ಮಾಡಬಹುದು. ಆಗ ಹಬ್ಬಗಳ ಮಹತ್ವ ಹೆಚ್ಚಾಗಿ ಆತ್ಮತೃಪ್ತಿಯ ಜೊತೆಗೆ ಮುಂದಿನ ಹಬ್ಬಕ್ಕೆ ಕಾಯುವ ಸಂತಸ ಉಳಿಯುತ್ತದೆ…….

ಇಲ್ಲದಿದ್ದರೆ ಹಬ್ಬಗಳು ಒಣ ಆಚರಣೆಗಳಿಂದ ತಮ್ಮ ಪ್ರಾಮುಖ್ಯತೆ ಕಳೆದುಕೊಳ್ಳಬಹುದು.

ಟಿವಿ ಜ್ಯೋತಿಷಿಗಳ ಎಡಬಿಡಂಗಿತನದ ತೀರಾ ಜೊಳ್ಳಾಗಬಹುದು ಮತ್ತು ಕುಟುಂಬ ವ್ಯವಸ್ಥೆ ಒಂದು ವ್ಯಾಪಾರಿ ಸಂಸ್ಥೆಯಾಗಿ ಬದಲಾಗಬಹುದು…..

ಇದು ಅವರವರ ಅನುಕೂಲಗಳನ್ನು ಅವಲಂಭಿಸಿರುತ್ತದೆ. ನನ್ನ ಆಶಯ ಮತ್ತು ಅನಿಸಿಕೆ ಅಷ್ಟೆ…….

ಎಲ್ಲರಿಗೂ ಹಬ್ಬದ ಶುಭಾಶಯಗಳು…..

ಪ್ರಬುದ್ಧ ಮನಸ್ಸು ಪ್ರಬುದ್ಧ ‌ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ ಎಚ್.ಕೆ.
9844013068…..

Share202Tweet127Send
ADVERTISEMENT
ರೋಹಿಣಿ ರಂಗವಲ್ಲಿ ಸುತೆ

ರೋಹಿಣಿ ರಂಗವಲ್ಲಿ ಸುತೆ

Related Posts

ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ಉತ್ಸವ..!

ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ಉತ್ಸವ..!

by ರೋಹಿಣಿ ರಂಗವಲ್ಲಿ ಸುತೆ
October 13, 2023
0

ಮೈಸೂರಿನ ಟೌನ್​ ಹಾಲ್​​ ಬಳಿ ಮಹಿಷ ಉತ್ಸವ ನಡೆಯುತ್ತಿದ್ದು, ಟೌ‌ನ್‌ಹಾಲ್ ಬಳಿ ನೂರಾರು ಜನರು ಸೇರಿದ್ದಾರೆ. 144 ಸೆಕ್ಷನ್​​​ ನಡುವೆಯೂ ಮಹಿಷ ದಸರಾಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಮಹಿಷ ಉತ್ಸವ...

ಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಿದರೆ ಒಳಿತು: ನಿರ್ಮಲಾನಂದ ಸ್ವಾಮೀಜಿ

ಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಿದರೆ ಒಳಿತು: ನಿರ್ಮಲಾನಂದ ಸ್ವಾಮೀಜಿ

by ರೋಹಿಣಿ ರಂಗವಲ್ಲಿ ಸುತೆ
September 9, 2023
0

ಸನಾತನ ಎಂದರೆ ಶಾಶ್ವತ ಎಂದರ್ಥ, ಅಂದರೆ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ. ಅದೇ ಸನಾತನ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಬೇಕೆಂದು ಆದಿಚುಂಚನಗಿರಿಯ ಶ್ರೀನಿರ್ಮಲಾನಂದ...

ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

by ರೋಹಿಣಿ ರಂಗವಲ್ಲಿ ಸುತೆ
September 6, 2023
0

ದೇಶದ ಹೆಸರನ್ನು ಭಾರತವೆಂದು ಬದಲಿಸಬೇಕೆಂಬ ಕೂಗು ಇಂದು ನಿನ್ನೆಯದ್ದಲ್ಲ, ವಿಪಕ್ಷ ಕೂಟ ಐಎನ್‍ಡಿಐಎ ಎಂದು ಇಟ್ಟುಕೊಂಡ ನಂತರ ಕೇಳಿಬಂದ ಕೂಗಲ್ಲ ಇದು. 2016, 2020ರಲ್ಲಿ ಈ ಸಂಬಂಧ...

ಮದರಸಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಶಿಕ್ಷಣಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

ಚಿತ್ರಕಲಾ ಪರಿಷತ್ ನಲ್ಲಿ ಅಯೋಜಿತ ಕರಕುಶಲ ಮಾರಾಟ ಪ್ರದರ್ಶನಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಉದ್ಘಾಟಿನೆ

by ರೋಹಿಣಿ ರಂಗವಲ್ಲಿ ಸುತೆ
September 1, 2023
0

ದಿ ಸೋಕ್ ಮಾರ್ಕೆಟ್ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಲಾಗಿರುವ ಹತ್ತು ದಿನಗಳ ಕರಕುಶಲ ಮಾರಾಟ ಮತ್ತು ಪ್ರದರ್ಶನ ಮೇಳಕ್ಕೆ ವಸತಿ ಸಚಿವ ಜಮೀರ್ ಅಹಮದ್...

  • Trending
  • Comments
  • Latest
ನೂತನ‌ ಸಿಎಂ ಆಗಿ ಸಿ.ಟಿ.ರವಿ ನೇಮಕ…?

ನೂತನ‌ ಸಿಎಂ ಆಗಿ ಸಿ.ಟಿ.ರವಿ ನೇಮಕ…?

July 22, 2021
ಕೊರೋನಾ ಮಾರಿಗೆ ಬಲಿಯಾದ  ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಕೆವಿಆರ್‌ ಠಾಗೋರ್ ….

ಕೊರೋನಾ ಮಾರಿಗೆ ಬಲಿಯಾದ ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಕೆವಿಆರ್‌ ಠಾಗೋರ್ ….

May 12, 2021
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

August 7, 2023
ಪರಮ ವಿಷ್ಣು ಲೋಕ

ಪರಮ ವಿಷ್ಣು ಲೋಕ

4
ಬೆಟ್ಟವೇರಿ ಬೆಟ್ಟದಂತ ಸಾಧನೆ ಮಾಡಿದ ಅರಮನೆ ನಗರಿಯ ಸಾಧಕಿ: ರುಕ್ಮಿಣಿ ಚಂದ್ರನ್

ಬೆಟ್ಟವೇರಿ ಬೆಟ್ಟದಂತ ಸಾಧನೆ ಮಾಡಿದ ಅರಮನೆ ನಗರಿಯ ಸಾಧಕಿ: ರುಕ್ಮಿಣಿ ಚಂದ್ರನ್

3
ಸಿಡಿ ಕೋರರ ಹಿಸ್ಟರಿ; ಮತ್ತಷ್ಟು ರಾಜಕಾರಣಿಗಳಿಗೆ ಡವ…ಡವ…

ಸಿಡಿ ಕೋರರ ಹಿಸ್ಟರಿ; ಮತ್ತಷ್ಟು ರಾಜಕಾರಣಿಗಳಿಗೆ ಡವ…ಡವ…

2
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!

ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!

October 20, 2023
ಗಾಜಾ ಮೇಲೆ ರಾಕೆಟ್, ಬಾಂಬ್ ದಾಳಿ.. ಹಮಾಸ್ ವಿರುದ್ಧ ತಾವು ಗೆಲ್ಲುವುದಾಗಿ ಹಠಕ್ಕೆ ಇಳಿದಿರುವ ಇಸ್ರೇಲ್

ಗಾಜಾ ಮೇಲೆ ರಾಕೆಟ್, ಬಾಂಬ್ ದಾಳಿ.. ಹಮಾಸ್ ವಿರುದ್ಧ ತಾವು ಗೆಲ್ಲುವುದಾಗಿ ಹಠಕ್ಕೆ ಇಳಿದಿರುವ ಇಸ್ರೇಲ್

October 20, 2023
ನಾನಿ ನಟನೆಯ ಹಾಯ್ ನಾನ್ನ ಸಿನಿಮಾದ ಟೀಸರ್ ರಿಲೀಸ್…ಅಪ್ಪ ಮಗಳ ಬಾಂಧವ್ಯದ ಜೊತೆಗೊಂದು ಪ್ರೀತಿಯ ಪಯಣ..

ನಾನಿ ನಟನೆಯ ಹಾಯ್ ನಾನ್ನ ಸಿನಿಮಾದ ಟೀಸರ್ ರಿಲೀಸ್…ಅಪ್ಪ ಮಗಳ ಬಾಂಧವ್ಯದ ಜೊತೆಗೊಂದು ಪ್ರೀತಿಯ ಪಯಣ..

October 15, 2023
SakhiGeetha Women's Magazine

Copyright © 2021 sakhigeetha

Navigate Site

  • About Us
  • Team
  • Advertise
  • Privacy & Policy
  • Contact

Follow Us

  • Home
  • Language
    • English
      • Delivery of free food packets at all Indira canteens in BBMP limits from tomorrow
      • Govt plans to open physical triaging centres in 10 districts: Minister Arvind Limbavali
      • To buy groceries,vegetables and daily needs there is NO BAR for using vehicle
      • A new Covid Care Centre inaugurated in GKVK campus
      • Nearly 18 crore vaccine doses provided to States/UTs Free of Cost by Govt. of India
      • Don’t lose heart, we are with you-Murugesh Nirani; Nirani Foundation and Bilagi BJP unit come to the aid of COVID-19 patients
      • Vaccination for 18-44 age group in major govt hospitals and govt medical colleges from Monday, 10th May
      • 1800 beds available in KIMS and BMCRI : Minister Dr.K.Sudhakar
    • తెలుగు
    • தமிழ்
    • മലയാളം
  • News
    • Politics
      • ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ: ಸಚಿವ ಡಾ.ಕೆ.ಸುಧಾಕರ್
      • ಲಾಕ್ ಡೌನ್ ವೇಳೆ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ – ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ
      • ಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ – ಟೆಸ್ಟ್‌ ವರದಿ ತಡವಾದರೆ ಲ್ಯಾಬ್‌ಗಳಿಗೆ ದಂಡ
      • ಸಾಸ್ಟ್ ಪೋರ್ಟಲ್‌ ನಲ್ಲಿ ಆಮ್ಲಜನಕ, ರೆಮಿಡಿಸಿವರ್‌ ಜತೆಗೆ ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ಗಳ ಮಾಹಿತಿ
      • ಜೆಮ್ ಶೆಡ್ ಪುರದಿಂದ ಬೆಂಗಳೂರಿಗೆ ಬಂತು 120 ಮೆಟ್ರಿಕ್ ಟನ್ ಆಕ್ಸಿಜನ್
    • Sports
    • World
    • Business
  • Entertainment
    • Music
    • Food
    • Movie
      • ಚಿತ್ರರಂಗದ ಸಂಗೀತ ಕಲಾವಿದರ ನೆರವಿಗೆ ನಿಂತ ಅಭಿನಯ ಸರಸ್ವತಿ ಬಿ. ಸರೋಜಾದೇವಿ
  • Team

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
Facebook
Facebook
fb-share-icon
Twitter
Visit Us
Tweet