ಶಿವಮೊಗ್ಗ ದಲ್ಲಿ ಮಾಜಿ ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ; ಬಂಡಾಯ ಅಭ್ಯರ್ಥಿ ಆಗಿ ನಿಲ್ಲಲು ಬೆಂಬಲಿಗರ ಒತ್ತಾಯ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗಳಿಗೆ ನೇರನೇಮಕಾತಿ
What did Deve Gowda say and what did he do?- CM Siddaramaiah explains through Deve Gowda’s words
ಎನ್ ಡಿಎ ತೆಕ್ಕೆಗೆ ಜೆಡಿಎಸ್: ಯಡಿಯೂರಪ್ಪ ಸೇರಿ ರಾಜ್ಯದ ಹಲವು ಬಿಜೆಪಿ ಮುಖಂಡರಿಂದ ಸ್ವಾಗತ
ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ ; ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ ದಲ್ಲಿ ಮಾಜಿ ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ; ಬಂಡಾಯ ಅಭ್ಯರ್ಥಿ ಆಗಿ ನಿಲ್ಲಲು ಬೆಂಬಲಿಗರ ಒತ್ತಾಯ
ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಆಶಾ ಕಾರ್ಯಕರ್ತೆಯರ, ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ  CM
ಒಕ್ಕಲಿಗರಿಗೆ ಮಾರಕವಾಗಲಿದೆಯೇ…!? ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ…..
ದುಬೈ ಒಕ್ಕಲಿಗರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಅಂಗವಾಗಿ ಮಹಿಳಾ ಸಾಧಕಿಯರಿಗೆ ಸನ್ಮಾನ
ಒಕ್ಕಲಿಗ ಯುವ ಬ್ರಿಗೇಡ್‌ ಮತ್ತು ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್‌ ವತಿಯಿಂದ   ಆಯೋಜಿಸಿದ್ದ ಉದ್ಯೋಗ ಮೇಳ ಯಶಸ್ವಿ
ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳ ಕುಟುಂಬ

About Us

ಸಖೀಗೀತ ಕನ್ನಡ ಮಾಸ ಪತ್ರಿಕೆಯು ಕಳೆದ 6 ವರ್ಷಗಳಿಂದ ಕರ್ನಾಟಕದಾದ್ಯಂತ ಮುದ್ರಣ ಹಾಗೂ ಆನ್ಲೈನ್ (www.sakhigeetha.com) ಸ್ವರೂಪದಲ್ಲಿ ಪ್ರಸಾರಗೊಳ್ಳುತ್ತಿದೆ, ಆರು ವರ್ಷಗಳು ತುಂಬಿದ ಈ ಸುಸಂದರ್ಭದಲ್ಲಿ ಸಖೀಗೀತ ತಂಡ ವಾರ್ಷಿಕ ಸಂಚಿಕೆಯೊಂದನ್ನು ಹೊರ ತರಲು ಉತ್ಸುಕರಾಗಿದ್ದು, ಈ ಸಂಚಿಕೆಯು ದಕ್ಷಿಣ ಭಾರತದಾದ್ಯಂತ ಮುದ್ರಣ ರೂಪದಲ್ಲಿ ದೊರೆಯಬೇಕೆಂಬ ಆಶಯ ಹೊಂದಿದೆ. ಇಡೀ ದಕ್ಷಿಣ ಭಾರತದ ರಾಜ್ಯಗಳ ಕುರಿತಾಗಿ ಈ ಸಂಚಿಕೆ ಮೂಡಿ ಬರುತ್ತಿರುವುದರಿಂದ ಈ ಭಾರಿ ಪತ್ರಿಕೆಯು ದಕ್ಷಿಣ ರಾಜ್ಯಗಳ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಾಗೂ ವಿಶ್ವಭಾಷೆಯಾದ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿ ಬರಲಿದೆ. ಈ ಐದೂ ಭಾಷೆಗಳಿಗೆ ಆಯಾ ಭಾಷೆಗಳ ಪತ್ರಿಕೋದ್ಯಮ ಹಾಗೂ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿರುವ ಹಿರಿಯ ಅನುಭವಿಗಳು ಸಂಪಾದಕರಾಗಿರುತ್ತಾರೆ.