ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲು, ಬೆಂಗಳೂರು ಮೂಲದ ಮೂಕ ವಕೀಲೆ ವಾದ!
ಕಾವೇರಿ ವಿವಾದ: ವಿರೋಧ, ಪ್ರತಿಭಟನೆಗಳ ನಡುವಲ್ಲೇ ತಮಿಳುನಾಡಿಗೆ ನೀರು ಬಿಡುಗಡೆ
ಗರುಡಪುರಾಣ ಸಿನಿಮಾದ ಟೀಸರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್
ಮೂರು ಡಿಸಿಎಂ ಸ್ಥಾನಕ್ಕೆ ಬೇಡಿಕೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ
ಕಾವೇರಿ ಸಮಸ್ಯೆ ಪರಿಹರಿಸಲು ಎಲ್ಲ ಪಕ್ಷದ ನಾಯಕರಿಗೆ ನಟ ಕಿಚ್ಚ ಸುದೀಪ್​ ಬಹಿರಂಗ ಪತ್ರ
ಸೆಪ್ಟೆಂಬರ್ 11 ಕ್ಕೆ ಬೆಂಗಳೂರು ಬಂದ್; 32 ಸಂಘಟನೆಗಳ ಬೆಂಬಲ
ಸೆಪ್ಟೆಂಬರ್ 11 ಕ್ಕೆ ಬೆಂಗಳೂರು ಬಂದ್; 32 ಸಂಘಟನೆಗಳ ಬೆಂಬಲ
ಕನ್ನಡದ ಬಿಗ್ ಬಾಸ್ 10 – ಅಕ್ಟೊಬರ್ 8ರಿಂದ ಶುರು
ಚಂದ್ರನ ಮೇಲೆ ಪ್ರಗ್ಯಾನ್ ರೋವರ್‌ಗೆ ಎದುರಾಯ್ತು ಕುಳಿ! ಮಾರ್ಗ ಬದಲಿಸಿದ ಇಸ್ರೋ
ಕೆರೆಗಳನ್ನು ತುಂಬಿಸುವ ಹಾಗೂ ಬ್ಯಾರೇಜ್ ನಿರ್ಮಾಣ ಕಾರ್ಯಗಳಿಗೆ ಒತ್ತು ನೀಡಿ: ಸಣ್ಣ ನೀರಾವರಿ ಸಚಿವ ಎನ್. ಎಸ್ ಬೋಸರಾಜು ಸೂಚನೆ – ವಿಕಾಸಸೌಧದಲ್ಲಿಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್..!

About Us

ಸಖೀಗೀತ ಕನ್ನಡ ಮಾಸ ಪತ್ರಿಕೆಯು ಕಳೆದ 6 ವರ್ಷಗಳಿಂದ ಕರ್ನಾಟಕದಾದ್ಯಂತ ಮುದ್ರಣ ಹಾಗೂ ಆನ್ಲೈನ್ (www.sakhigeetha.com) ಸ್ವರೂಪದಲ್ಲಿ ಪ್ರಸಾರಗೊಳ್ಳುತ್ತಿದೆ, ಆರು ವರ್ಷಗಳು ತುಂಬಿದ ಈ ಸುಸಂದರ್ಭದಲ್ಲಿ ಸಖೀಗೀತ ತಂಡ ವಾರ್ಷಿಕ ಸಂಚಿಕೆಯೊಂದನ್ನು ಹೊರ ತರಲು ಉತ್ಸುಕರಾಗಿದ್ದು, ಈ ಸಂಚಿಕೆಯು ದಕ್ಷಿಣ ಭಾರತದಾದ್ಯಂತ ಮುದ್ರಣ ರೂಪದಲ್ಲಿ ದೊರೆಯಬೇಕೆಂಬ ಆಶಯ ಹೊಂದಿದೆ. ಇಡೀ ದಕ್ಷಿಣ ಭಾರತದ ರಾಜ್ಯಗಳ ಕುರಿತಾಗಿ ಈ ಸಂಚಿಕೆ ಮೂಡಿ ಬರುತ್ತಿರುವುದರಿಂದ ಈ ಭಾರಿ ಪತ್ರಿಕೆಯು ದಕ್ಷಿಣ ರಾಜ್ಯಗಳ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಾಗೂ ವಿಶ್ವಭಾಷೆಯಾದ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿ ಬರಲಿದೆ. ಈ ಐದೂ ಭಾಷೆಗಳಿಗೆ ಆಯಾ ಭಾಷೆಗಳ ಪತ್ರಿಕೋದ್ಯಮ ಹಾಗೂ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿರುವ ಹಿರಿಯ ಅನುಭವಿಗಳು ಸಂಪಾದಕರಾಗಿರುತ್ತಾರೆ.