"BY Vijayendra Press Meet Bengaluru"

ರಾಜ್ಯದ ಜನರಿಗೆ ‘ಕಾಯುವುದೇ ಕೈಲಾಸ’ ಎಂಬಂತಾಗಿದೆ ಸಿದ್ದರಾಮಯ್ಯ ಸರ್ಕಾರ: ಬಿ.ವೈ. ವಿಜಯೇಂದ್ರ ಕಿಡಿ

ರಾಜ್ಯವನ್ನು ದಿವಾಳಿ ಮಾಡಿದ ಸಿದ್ದರಾಮಯ್ಯ: ಬಿ.ವೈ ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 1000 ದಿನಗಳ ಪೂರೈಕೆ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಟೀಕಿಸಿದ್ದಾರೆ. “ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಎಂಬಂತೆ ಈ ಸರ್ಕಾರ ಸತಾಯಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖ ಅಂಶಗಳು:

  • ಯುವಜನತೆಗೆ ದೋಖಾ: ಸುಮಾರು 2.85 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡದೆ ಯುವಕರಿಗೆ ಅನ್ಯಾಯ ಮಾಡಲಾಗಿದೆ.
  • ಸಮುದಾಯಗಳಿಗೆ ಅನ್ಯಾಯ: ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಎಸ್‌ಸಿ/ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಲಿಂಗಾಯತ-ಒಕ್ಕಲಿಗ ಸಮುದಾಯಗಳನ್ನು ಕಡೆಗಣಿಸಲಾಗಿದೆ.
  • ಭ್ರಷ್ಟಾಚಾರದ ಮಾದರಿ: ಮುಡಾ ಹಗರಣದ ಮೂಲಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶಕ್ಕೇ ಮಾದರಿಯಾಗಿದೆ.
  • ಸುಳ್ಳು ಭರವಸೆಗಳು: ನೀರಾವರಿ ಯೋಜನೆಗೆ 1.50 ಲಕ್ಷ ಕೋಟಿ, ಉದ್ಯೋಗ ಸೃಷ್ಟಿ ಹಾಗೂ ಅಕ್ಕಿ ಯೋಜನೆಗಳಲ್ಲಿ ಸರ್ಕಾರ ವಿಫಲವಾಗಿದೆ.

Sakhigeetha News, BY Vijayendra, CM Siddaramaiah, BJP Karnataka, Congress 1000 Days, Karnataka Politics.

MUDA Scam, Caste Census Karnataka, Government Jobs Karnataka, Siddaramaiah vs Vijayendra, Kannada News Today.

Comments

No comments yet. Why don’t you start the discussion?

Leave a Reply

Your email address will not be published. Required fields are marked *